ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm