ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm