ಬ್ರೇಕಿಂಗ್ ನ್ಯೂಸ್
04-09-24 05:10 pm Udupi Correspondent ಕ್ರೈಂ
ಉಡುಪಿ, ಸೆ.4: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಶಾಲ್ ಕೋನಪಾಲ(30)ನನ್ನು ಬಂಧಿತ ಆರೋಪಿಯಾಗಿದ್ದು ಆತನಿಂದ 1,56,100 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100 ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ, ಒಡಿಶಾ ಮೂಲದ ವ್ಯಕ್ತಿಯ ಕೈವಾಡ ಕಂಡುಬಂದಿತ್ತು. ಠಾಣೆಯ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
Paytm money fruaud in Udupi, Bihar guy arrested by Udupi police in bihar.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm