ಬ್ರೇಕಿಂಗ್ ನ್ಯೂಸ್
04-09-24 05:10 pm Udupi Correspondent ಕ್ರೈಂ
ಉಡುಪಿ, ಸೆ.4: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಶಾಲ್ ಕೋನಪಾಲ(30)ನನ್ನು ಬಂಧಿತ ಆರೋಪಿಯಾಗಿದ್ದು ಆತನಿಂದ 1,56,100 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100 ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ, ಒಡಿಶಾ ಮೂಲದ ವ್ಯಕ್ತಿಯ ಕೈವಾಡ ಕಂಡುಬಂದಿತ್ತು. ಠಾಣೆಯ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
Paytm money fruaud in Udupi, Bihar guy arrested by Udupi police in bihar.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm