ಬ್ರೇಕಿಂಗ್ ನ್ಯೂಸ್
04-09-24 05:10 pm Udupi Correspondent ಕ್ರೈಂ
ಉಡುಪಿ, ಸೆ.4: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಶಾಲ್ ಕೋನಪಾಲ(30)ನನ್ನು ಬಂಧಿತ ಆರೋಪಿಯಾಗಿದ್ದು ಆತನಿಂದ 1,56,100 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100 ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ, ಒಡಿಶಾ ಮೂಲದ ವ್ಯಕ್ತಿಯ ಕೈವಾಡ ಕಂಡುಬಂದಿತ್ತು. ಠಾಣೆಯ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
Paytm money fruaud in Udupi, Bihar guy arrested by Udupi police in bihar.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm