ಬ್ರೇಕಿಂಗ್ ನ್ಯೂಸ್
04-09-24 05:10 pm Udupi Correspondent ಕ್ರೈಂ
ಉಡುಪಿ, ಸೆ.4: ಆನ್ಲೈನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಸೆನ್ ಠಾಣೆಯ ಪೊಲೀಸರು ಆರೋಪಿ ಒಡಿಶಾ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಿಶಾಲ್ ಕೋನಪಾಲ(30)ನನ್ನು ಬಂಧಿತ ಆರೋಪಿಯಾಗಿದ್ದು ಆತನಿಂದ 1,56,100 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ. ವಿದೇಶದಲ್ಲಿ ಉದ್ಯೋಗಿಯಾಗಿರುವ ಉಡುಪಿ ಜಿಲ್ಲೆಯ ಬೆಳ್ಮಣ್ ನಿವಾಸಿ ಪ್ರಶಾಂತ್ ಶೆಟ್ಟಿ ಅವರು ಬೆಳ್ಮಣ್ನ ಯೂನಿಯನ್ ಬ್ಯಾಂಕ್ ಶಾಖೆಯಲ್ಲಿ ಎರಡು ಖಾತೆಗಳನ್ನು ಹೊಂದಿದ್ದರು. ಈ ಎರಡೂ ಖಾತೆಗಳಲ್ಲಿ ಪೇಟಿಎಂ ಆನ್ಲೈನ್ ಪೇಮೆಂಟ್ ಸಿಸ್ಟಂ ಹೊಂದಿದ್ದು, ಫೆ.10 ರಿಂದ 20ರ ನಡುವೆ ಯಾರೋ ಅಪರಿಚಿತರು ಇವರ ಗಮನಕ್ಕೆ ಬಾರದೆ ಒಟ್ಟು 1,56,100 ರೂ.ಗಳನ್ನು ವರ್ಗಾಯಿಸಿಕೊಂಡು ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಉಡುಪಿಯ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸೆನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಅವರ ನೇತೃತ್ವದಲ್ಲಿ ತನಿಖೆ ನಡೆಸಿದಾಗ, ಒಡಿಶಾ ಮೂಲದ ವ್ಯಕ್ತಿಯ ಕೈವಾಡ ಕಂಡುಬಂದಿತ್ತು. ಠಾಣೆಯ ಎಎಸ್ಐ ಉಮೇಶ್ ಜೋಗಿ ಮತ್ತು ಸಿಬಂದಿ ನಿಲೇಶ್ ಅವರ ತಂಡ ಒರಿಸ್ಸಾ ರಾಜ್ಯದ ಬೈರಂಪುರಕ್ಕೆ ತೆರಳಿ ಅಲ್ಲಿ ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.
Paytm money fruaud in Udupi, Bihar guy arrested by Udupi police in bihar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm