ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm