ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm