ಬ್ರೇಕಿಂಗ್ ನ್ಯೂಸ್
10-12-20 10:33 am Headline Karnataka News Network ಕ್ರೈಂ
ಕಾಸರಗೋಡು, ಡಿ.9 : ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನಿಸಿದ್ದ ಆರೋಪಿಯನ್ನು ವಿದ್ಯಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೊಲ್ಲಂಪಾಡಿಯ ಅಬ್ದುಲ್ ಖಾದರ್ (31) ಬಂಧಿತ ಆರೋಪಿ. ಅಬ್ದುಲ್ ಖಾದರ್ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಬಳಿಕ ಆಕೆಯ ಸ್ನೇಹ ಬೆಳೆಸಿ ಖಾಸಗಿ ಫೋಟೋವನ್ನು ಪಡೆದುಕೊಂಡಿದ್ದ. ಅವುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದಾಗಿ ಬೆದರಿಸಿದ್ದ ಆರೋಪಿಯು 25 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ.
ಈ ಸಂಬಂಧ ಯುವತಿ ವಿದ್ಯಾನಗರ ಠಾಣೆಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಅಬ್ದುಲ್ ಖಾದರ್ನನ್ನು ಬಂಧಿಸಿದ್ದಾರೆ.
Kasargod Man arrested for Blackmailing Woman for intimate pictures and demanding amount of Rs 25 Lakhs. The accused has been identified as Abdul Khader (31).
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm