ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm