ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am