ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm