ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm