ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm