ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm