ಬ್ರೇಕಿಂಗ್ ನ್ಯೂಸ್
10-12-20 11:10 am Udupi Correspondent ಕ್ರೈಂ
ಬ್ರಹ್ಮಾವರ, ಡಿ.9: ಬ್ರಹ್ಮಾವರ ಮಿಲಾಗ್ರಿಸ್ ಕೋ ಆಪರೇಟಿವ್ ಸೊಸೈಟಿಯ ಮ್ಯಾನೇಜರ್, ಉದ್ಯೋಗಿ ಸಹಿತ ಇತರರು ಸೇರಿ ಅಕ್ರಮವಾಗಿ ಸಾಲದ ಖಾತೆಯನ್ನು ತೆರೆದು ಅದರಿಂದ ಹಣವನ್ನು ಇನ್ನೊಬ್ಬರ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ನಿವಾಸಿ ಚಂದ್ರ ನಾಯ್ಕ(30) ಎಂಬವರು ತಂಗಿಯ ಮದುವೆ ಉದ್ದೇಶಕ್ಕಾಗಿ ಬ್ರಹ್ಮಾವರ ಮಿಲಾಗ್ರಿಸ್ ಸೊಸೈಟಿಯಿಂದ ಸಾಲ ತೆಗೆಯಲು ಗಣೇಶ್ ಎಂಬಾತನೊಂದಿಗೆ ಹೋಗಿದ್ದು, ಅಲ್ಲಿ ಮ್ಯಾನೇಜರ್ ಭಾಗ್ಯಲಕ್ಷ್ಮೀ ಹಾಗೂ ಅಲ್ಲಿನ ಉದ್ಯೋಗಿ ನಿರಂಜನ್, ಕೆಲವು ದಾಖಲೆಗಳಿಗೆ ಸಹಿ ಮಾಡಿಸಿ, ಕೆನರಾ ಬ್ಯಾಂಕಿನ ಬೆಳ್ವೆ ಶಾಖೆಯ ಚೆಕ್ಗಳನ್ನು ಪಡೆದುಕೊಂಡು, ಕೆಲವು ದಿನಗಳಲ್ಲಿ ಖಾತೆಗೆ 2,50,000 ರೂ. ಜಮೆ ಮಾಡುವುದಾಗಿ ತಿಳಿಸಿದ್ದರು.
ತಿಂಗಳು ಕಳೆದರೂ ಖಾತೆಗೆ ಹಣ ಜಮೆಯಾಗದ ಕಾರಣ ಬ್ಯಾಂಕ್ಗೆ ಹೋಗಿ ವಿಚಾರಿಸಿದ್ದು, ಆಗ ಸಾಲ ಅನುಮೋದನೆಯಾಗಿಲ್ಲ ಎಂದು ತಿಳಿಸಲಾಗಿತ್ತು. ಆದರೆ ನ.30ರಂದು ಸಾಲದ ಕಂತನ್ನು ಪಾವತಿಸದಿದಕ್ಕೆ ಚಂದ್ರ ನಾಯ್ಕಗೆ ನೋಟೀಸ್ ಜಾರಿ ಮಾಡಲಾಗಿತ್ತು. ಈ ಬಗ್ಗೆ ವಿಚಾರಿಸಿದಾಗ ಗಣೇಶ, ಭಾಗ್ಯಲಕ್ಷ್ಮೀ, ನಿರಂಜನರವರು ಸೇರಿಕೊಂಡು ಚಂದ್ರ ಅವರ ಹೆಸರಿನಲ್ಲಿ ಖಾತೆಯನ್ನು ತೆರೆದು ಖಾತೆಯಿಂದ ಹಣವನ್ನು ಗಣೇಶ್ ಖಾತೆಗೆ ವರ್ಗಾವಣೆ ಮಾಡಿ ವಂಚಿಸಿರುವುದು ತಿಳಿದುಬಂದಿದ್ದು ಚಂದ್ರ ನಾಯ್ಕ ಪೊಲೀಸರಿಗೆ ದೂರು ನೀಡಿದ್ದಾರೆ.
A staff of Milagres Co-operative Society, Brahmavar has committed fraud of Rs 2,50,000. A case has been registered against the society at the Police Station.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm