ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm