ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm