ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm