ಬ್ರೇಕಿಂಗ್ ನ್ಯೂಸ್
22-09-24 08:25 pm Mangalore Correspondent ಕ್ರೈಂ
ಮಂಗಳೂರು, ಸೆ.22: ಯೂಟ್ಯೂಬ್ ನೋಡಿ ಆದಿತ್ಯ ಬಿರ್ಲಾ ಮನಿ ಹೆಸರಲ್ಲಿ ಷೇರ್ ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು ಬರೋಬ್ಬರಿ 77 ಲಕ್ಷ ರೂಪಾಯಿ ಕಳಕೊಂಡಿದ್ದು, ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
ಪ್ರಮುಖ ವಾಣಿಜ್ಯ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ನಿವೃತ್ತಿಯಾಗಿರುವ ಈ ವ್ಯಕ್ತಿ ಮೊಬೈಲಿನಲ್ಲಿ ಯೂಟ್ಯೂಬ್ ನೋಡುತ್ತಿದ್ದಾಗ ಷೇರು ಮಾರ್ಕೆಟ್ ಹೂಡಿಕೆ ಬಗ್ಗೆ ತಿಳಿದುಬಂದಿತ್ತು. ಅದರಲ್ಲಿ ಬಂದ ಸಲಹೆಯಂತೆ ಆದಿತ್ಯ ಬಿರ್ಲಾ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡಿದ್ದರು. ಆನಂತರ, ಷೇರು ಮಾರ್ಕೆಟ್ ಸಲಹೆ ನೀಡುವ ವಾಟ್ಸಪ್ ಗ್ರೂಪ್ ಒಂದಕ್ಕೆ ಸೇರ್ಪಡೆಯಾಗಿದ್ದರು.
ಉತ್ತರ ಭಾರತ ಮೂಲದ ವ್ಯಕ್ತಿ ವಾಟ್ಸಪ್ ನಲ್ಲಿ ಷೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುತ್ತಿದ್ದ. ರಾಹುಲ್ ಮಿತ್ತಲ್ ಎಂಬ ವ್ಯಕ್ತಿಯ ಸಲಹೆಯಂತೆ ಮಂಗಳೂರಿನ ವ್ಯಕ್ತಿ ಆಗಸ್ಟ್ ಮತ್ತು ಸೆಪ್ಟಂಬರ್ ತಿಂಗಳಲ್ಲಿ ಷೇರು ಮಾರ್ಕೆಟ್ ಮೇಲೆ ಹೂಡಿಕೆ ಮಾಡಿದ್ದರು. ವಿವಿಧ ಖಾತೆಗಳಿಗೆ ಯುಪಿಐ, ಆರ್ಟಿಜಿಎಸ್ ಮೂಲಕ ಹಣ ಹೂಡಿಕೆ ಮಾಡಿದ್ದು ಒಟ್ಟು 77 ಲಕ್ಷ ರೂಪಾಯಿ ಹಣ ರವಾನಿಸಿದ್ದಾರೆ. ಕೊನೆಗೆ, ತನ್ನ ಹಣವನ್ನು ಹಿಂತಿರುಗಿ ಪಡೆಯಲು ಯತ್ನಿಸಿದಾಗ, ಸಾಧ್ಯವಾಗಲಿಲ್ಲ. ಇದರಿಂದ ತಾನು ವಂಚನೆ ಹೋಗಿರುವುದು ವ್ಯಕ್ತಿಗೆ ಅರಿವಿಗೆ ಬಂದಿದ್ದು, ಸೈಬರ್ ಠಾಣೆಗೆ ದೂರು ನೀಡಿದ್ದಾರೆ.
Man looses Rs 77 lakhs in stock market after watching YouTube video in Mangalore. A case has been registered at the cyber crime police station
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm