ಬ್ರೇಕಿಂಗ್ ನ್ಯೂಸ್
23-09-24 09:12 pm Bangalore Correspondent ಕ್ರೈಂ
ಬೆಂಗಳೂರು, ಸೆ.23: ಮಾದಕ ಪದಾರ್ಥಗಳನ್ನ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆ ಹಾಗೂ ಸ್ಥಳೀಯ ಮಹಿಳೆಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಮಿಖಾಯಿಲ್ ಡೈಕೆ ಒಕೋಲಿ (41) ಹಾಗೂ ಬೆಂಗಳೂರಿನ ಸಹನಾ ದಾಸ್ (25) ಬಂಧಿತ ಆರೋಪಿಗಳು.
ಬಂಧಿತರಿಂದ ಬರೋಬ್ಬರಿ 1.50 ಕೋಟಿ ಮೌಲ್ಯದ 1 ಕೆ.ಜಿ 50 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 3 ಮೊಬೈಲ್ ಫೋನ್ಗಳನ್ನ ವಶಕ್ಕೆ ಪಡೆಯಲಾಗಿದೆ.
ಜುಲೈ 24ರಂದು ನೈಜೀರಿಯಾ ಮೂಲದ ಚುಕುದ್ವೇಮ್ ಜಸ್ಟೀಸ್ ನ್ವಾಫಾರ್ ಎಂಬಾತನನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಆತನಿಂದ 4 ಕೆ.ಜಿ ಎಂಡಿಎಂಎ ಕ್ರಿಸ್ಟೆಲ್ಗಳನ್ನ ವಶಪಡಿಸಿಕೊಂಡಿದ್ದರು. ತನಿಖಾ ಕಾಲದಲ್ಲಿ ಈ ಆರೋಪಿಯು ಮಿಖಾಯಿಲ್ ಡೈಕೆ ಒಕೋಲಿಯಿಂದ ಎಂಡಿಎಂಎ ಖರೀದಿಸಿದ್ದಾಗಿ ಹೆಸರನ್ನಷ್ಟೇ ತಿಳಿಸಿದ್ದ. ಆರೋಪಿಯ ಪತ್ತೆಕಾರ್ಯ ಮುಂದುವರೆಸಿದ್ದ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದ ಆರೋಪಿಗಳಿಬ್ಬರನ್ನೂ ಬಂಧಿಸಿದ್ದಾರೆ.
ಈ ಹಿಂದೆ ಕೆ. ಆರ್. ಪುರಂನಲ್ಲಿ ವಾಸವಿದ್ದ ಮಿಖಾಯಿಲ್ ಡೈಕೆ ಒಕೋಲಿಗೆ ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾಳ ಪರಿಚಯವಾಗಿತ್ತು. ಬಳಿಕ ಇಬ್ಬರು ಯರಪ್ಪನಹಳ್ಳಿಯ ಬಾಲಾಜಿ ಲೇಔಟ್ನಲ್ಲಿ ವಾಸವಾಗಿದ್ದರು. ಮಿಖಾಯಿಲ್ ವಿರುದ್ಧ 2018ರಲ್ಲಿಯೂ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
25 year old girl arrested with African drug peddler in Bangalore by CCB police, 1.50 crore MDMA seized.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm