ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am