ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm