ಬ್ರೇಕಿಂಗ್ ನ್ಯೂಸ್
10-12-20 02:56 pm Headline Karnataka News Network ಕ್ರೈಂ
ಕಾಸರಗೋಡು, ಡಿ.10: ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿದ್ದ ಮಹಿಳೆಯ ಶವ ಹೊಳೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಆತ್ಮಹತ್ಯೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.
ಕಾಞಂಗಾಡಿನ ಮೂಲದ ಜಿಸ್ನಾ ಬೇಬಿ(26) ಮೃತ ಮಹಿಳೆ. ಬುಧವಾರ ಸಂಜೆ ನೀಲೇಶ್ವರದ ನದಿ ನೀರಿನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸ್ಥಳೀಯ ಮೀನುಗಾರರು ಗಮನಿಸಿ, ನೀಲೇಶ್ವರ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಶವ ಊದಿಕೊಂಡು ಗುರುತು ಸಿಗದಂತಾಗಿತ್ತು. ಬಳಿಕ ಶವದ ಫೋಟೋ ವಾಟ್ಸಪ್ ನಲ್ಲಿ ವೈರಲ್ ಆಗಿತ್ತು. ಮನೆಯವರು ಫೋಟೋವನ್ನು ಗಮನಿಸಿ, ಜಿಸ್ನಾ ಬೇಬಿಯದ್ದೇ ಶವ ಎಂದು ಗುರುತು ಪತ್ತೆ ಮಾಡಿದ್ದಾರೆ.
ಇತ್ತೀಚೆಗಷ್ಟೆ ಜಿಸ್ನಾ ಬೇಬಿ, ಕಾಞಂಗಾಡಿನ ಪೆರಿಯಾ ಕೇಂದ್ರೀಯ ವಿವಿಯಲ್ಲಿ ಲ್ಯಾಬ್ ಅಸಿಸ್ಟೆಂಟ್ ಆಗಿ ಸೇರಿದ್ದರು. ಈಕೆ, ಕಾಞಂಗಾಡಿನ ಶರತ್ ಮ್ಯಾಥ್ಯೂ ಎಂಬವರನ್ನು ಮದುವೆಯಾಗಿದ್ದರು. ಈಕೆಯ ಸಾವಿನ ನೀಲೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಡನ ಜೊತೆಗೆ ಮನಸ್ತಾಪ ಇತ್ತೇ, ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ, ಘಟನೆಗೆ ಕಾರಣವೇನು ಎನ್ನುವುದು ಪೊಲೀಸರ ತನಿಖೆಯಿಂದ ಹೊರಬರಬೇಕಷ್ಟೆ.
The decomposed body of a lab assistant of the central university at Kasargod, Peria in the district was found from a rivulet on Wednesday, December 9. The deceased has been identified as Jisna Baby (26), wife of Sharath Mathew, resident of Kanhangad South.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 05:12 pm
Mangalore Correspondent
Yaticorp, Mangalore, AI: ಯತಿಕಾರ್ಪ್ ಸಂಸ್ಥೆಯಿಂದ...
15-09-25 08:28 pm
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm