ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.


ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm