ಬ್ರೇಕಿಂಗ್ ನ್ಯೂಸ್
24-09-24 09:04 pm Mangalore Correspondent ಕ್ರೈಂ
ಮಂಗಳೂರು, ಸೆ.24: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯರಲ್ಲಿ ಹಣ ಕೊಡುತ್ತೇನೆ, ನನ್ನ ಜೊತೆಗೆ ಬರ್ತೀರಾ ಎಂದು ಸೆಕ್ಸ್ ಆಫರ್ ಮಾಡಿದ ಯುವಕನನ್ನು ಯುವತಿಯರೇ ಹಿಗ್ಗಾಮುಗ್ಗಾ ಹಿಡಿದೆಳೆದು ಶರ್ಟ್ ಬಿಚ್ಚಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರು ನಗರದ ನವಭಾರತ್ ಸರ್ಕಲ್ ಬಳಿ ನಡೆದಿದೆ.
ಬರ್ಮುಡಾ ಮತ್ತು ಟೀ ಶರ್ಟ್ ಧರಿಸಿದ್ದ ಅಪರಿಚಿತ ಯುವಕನೊಬ್ಬ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯರನ್ನು ಸೆಕ್ಸ್ ಆಫರ್ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದ್ದು ಬಳಿಕ ಆತನನ್ನು ತೀವ್ರ ಪ್ರಶ್ನೆ ಮಾಡಿ ಯುವತಿಯರೇ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕನನ್ನು ಶಬರಿ ಎಂದು ಗುರುತಿಸಿದ್ದು ಬಳಿಕ ಯುವತಿಯರು ಪಾಂಡೇಶ್ವರದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದಾಗ ಯುವತಿಯರನ್ನು ಹಣ ಕೊಡುತ್ತೇನೆ, ಜೊತೆಗೆ ಬರುತ್ತೀರಾ ಎಂದು ಕೇಳಿದ್ದಾನೆ.


ಆತನನ್ನು ಅಡ್ಡಹಾಕಿ, ನೀನು ಬೇರೆ ಹುಡುಗಿಯರು ಬರ್ತಾರೆ, ನೀವು ಬರಲ್ವಾ ಅಂತ ಕೇಳಿದ್ಯಲ್ಲಾ.. ನಾವು ನಿನ್ನ ಜೊತೆಗೆ ಬರಬೇಕಾ.. ಎಂದು ಟೀ ಶರ್ಟ್ ಕಾಲರ್ ಹಿಡಿದು ಎಳೆದಿದ್ದಾರೆ. ಶರ್ಟ್ ಬಿಚ್ಚಿಸಿಕೊಂಡ ಯುವಕನನ್ನು ಬಳಿಕ ಸ್ಥಳೀಯರು ಪೊಲೀಸರನ್ನು ಕರೆದು ಅವರ ವಶಕ್ಕೆ ಒಪ್ಪಿಸಿದ್ದಾರೆ.
Two women were harassed in broad daylight near Navabharath Circle on Tuesday, September 24. At approximately 10:25 am, the complainant and her friend were walking near the Circle when a suspicious individual approached them.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm