ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm