ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm