ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm