ಬ್ರೇಕಿಂಗ್ ನ್ಯೂಸ್
25-09-24 10:32 pm HK News Desk ಕ್ರೈಂ
ಕಾರವಾರ, ಸೆ.25: ಪುಣೆಯಲ್ಲಿ ಉದ್ಯಮಿಯಾಗಿದ್ದ ವಿನಾಯಕ ನಾಯ್ಕ ಅವರನ್ನು ಹತ್ಯೆಗೈಯ್ಯಲು ಸುಪಾರಿ ನೀಡಿದ್ದರು ಎನ್ನಲಾದ ಗೋವಾ ಉದ್ಯಮಿ ಗುರುಪ್ರಸಾದ ರಾಣೆ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುಪ್ರಸಾದ ಅವರ ಮೃತದೇಹವು ಗೋವಾ ರಾಜ್ಯದ ಬೇತುಲ್ ಎಂಬಲ್ಲಿ ಮಾಂಡೋವಿ ನದಿ ತೀರದಲ್ಲಿ ಪತ್ತೆಯಾಗಿದೆ. ಸಾವಿನ ಸುದ್ದಿಯನ್ನು ಕಾರವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ತಿಳಿಸಿದ್ದಾರೆ. ವೈಯಕ್ತಿಕ ದ್ವೇಷದಿಂದ ವಿನಾಯಕ ನಾಯ್ಕ ಅವರ ಹತ್ಯೆಗೆ ಗುರುಪ್ರಸಾದ್ ಸುಪಾರಿ ನೀಡಿದ್ದರು ಎನ್ನಲಾಗಿದೆ.
ಇವರಿಬ್ಬರೂ ಸಂಬಂಧಿಗಳೇ ಆಗಿದ್ದು ಯಾವುದೋ ಕಾರಣಕ್ಕೆ ದ್ವೇಷ ಬೆಳೆಸಿಕೊಂಡಿದ್ದರು. ಗೋವಾದ ಪೊಂಡಾದಲ್ಲಿರುವ ತಮ್ಮ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಅಸ್ಸಾಂ ಮೂಲದ ಲಕ್ಷ್ಮಿಜ್ಯೋತಿನಾಥ, ಬಿಹಾರ ಮೂಲದ ಮಾಸುಮ ಮಹೇಂದ್ರಾಪುರ ಮತ್ತು ಅಜ್ಮಲ್ ಪಯರನಿಯಾ ಎಂಬವರನ್ನು ಕೊಲೆ ಕೃತ್ಯಕ್ಕೆ ಬಳಸಿಕೊಂಡಿದ್ದರು. ಈ ಮೂವರು ಸೇರಿ ಮಾರಕಾಸ್ತ್ರಗಳಿಂದ ಸೆ.22 ರಂದು ವಿನಾಯಕ ಅವರನ್ನು ಹಣಕೋಣ ಗ್ರಾಮದ ಮನೆಯಲ್ಲೇ ಹತ್ಯೆ ಮಾಡಿದ್ದರು.
Karwar Pune businessman murder, man behind murder commits suicide in Goa. The deceased has been identified as Guruprasad Rane. Guruprasad used supari killers to murder Vinayak Nayak at his house in Karwar.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm