ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm