ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm