ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm