ಬ್ರೇಕಿಂಗ್ ನ್ಯೂಸ್
27-09-24 10:59 pm HK News Desk ಕ್ರೈಂ
ದಾವಣಗೆರೆ, ಸೆ 27: ಖಾಸಗಿ ಶಿಕ್ಷಕನಿಗೆ ವಂಚಕರು ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಗಳಿಸಬಹುದೆಂದು ಆಸೆ ತೋರಿಸಿ ಬರೋಬ್ಬರಿಗೆ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಶಿಕ್ಷಕ ವಾಟ್ಸಾಪ್ ನೋಡುವಾಗ ಎನ್ಜಿಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಬಂದಿದ್ದು, ಅದನ್ನು ಕ್ಲಿಕ್ ಮಾಡಿದಾಗ ಇದು ಅಮೆರಿಕಾ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಸಿಕೊಂಡಿತು. ನಂತರ ಖಾತೆ ತೆರೆದು, ಲಾಭಾಂಶದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹಾಕಿಸಿಕೊಂಡಿದ್ದಾರೆ. ಶಿಕ್ಷಕ ಹಣ ಹಾಕಿದ ನಂತರ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಿಕೊಳ್ಳಲು ಹೋದಾಗ ನಿಮ್ಮ ಖಾತೆ ಲಾಕ್ ಆಗಿದ್ದು, 27.40 ಲಕ್ಷ ರೂ. ಎಕ್ಸ್ಚೇಂಜ್ ಫ್ರೀ ಹೇಳಿದ್ದರಿಂದ ಶಿಕ್ಷಕನಿಗೆ ಹಣವನ್ನು ತುಂಬುವಂತೆ ಖಾತೆಯಿಂದ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ನಂತರ ನಿಮ್ಮ ಅಕೌಂಟ್ನಲ್ಲಿ ಲಾಭಾಂಶ ಸೇರಿ ಒಟ್ಟು 2 ಕೋಟಿ ರೂ. ಹಣ ಇದ್ದು, ವಿತ್ ಡ್ರಾ ಮಾಡಬೇಕೆಂದರೆ ಮತ್ತೆ 47.29 ಲಕ್ಷ ರೂ. ಹಣವನ್ನು ಪಾವತಿಸಬೇಕು ಎಂದು ಮೆಸೇಜ್ನ್ನು ಕಳುಹಿಸಿದರು. ಆಗಲೂ ಕೂಡ ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿದ್ದಾರೆ. ಹಣ ಬಾರದೇ ಇರುವುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ.
ಯಾರೋ ಅಪರಿಚಿತ ವ್ಯಕ್ತಿಗಳು ಎನ್ಜಿಸಿ (NGC) ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್ಲೈನ್ ಮೂಲಕ ಹಂತ ಹಂತವಾಗಿ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ರೀತಿಯಲ್ಲಿ ಕಮಿಷನ್ ಹಣವನ್ನೂ ಸಹ ನೀಡಿದೆ ವಂಚನೆ ಮಾಡಿದ್ದಾರೆ ಎಂದು ಆನ್ಲೈನ್ ವಂಚನೆಗೆ ಒಳಗಾಗಿರುವ ನಗರದ ನಿಟ್ಟುವಳ್ಳಿ ವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಅಪರಾಧ ಠಾಣೆಯಲ್ಲಿ ದೂರು ನೀಡಿದ್ದಾರೆ.
Davanagere teacher cheated of 92 lakhs by fraudsters online. A case has been registered at the CEN police station. The fraud took place in the name of New Mount Gold Captial.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm