ಬ್ರೇಕಿಂಗ್ ನ್ಯೂಸ್
02-10-24 05:44 pm Bangalore Correspondent ಕ್ರೈಂ
ಬೆಂಗಳೂರು, ಅ.2: ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕನೊಬ್ಬ ಹುಚ್ಚಾಟ ಮೆರೆದಿದ್ದು ಬಸ್ ಕಂಡಕ್ಟರ್ ಹೊಟ್ಟೆಗೆ ಚಾಕು ಇರಿದಿದ್ದಾನೆ.
ವೈಟ್ಫೀಲ್ಡ್ನ ಐಟಿಪಿಎಲ್ ಸಮೀಪದ ವೈದೇಹಿ ಆಸ್ಪತ್ರೆ ಜಂಕ್ಷನ್ ಬಳಿ ಘಟನೆ ನಡೆದಿದೆ. ಸುಮಾರು 7 ಗಂಟೆ ಸುಮಾರಿಗೆ ಜಾರ್ಖಂಡ್ ಮೂಲದ ಆರೋಪಿ 25 ವರ್ಷದ ಹರ್ಷ ಸಿನ್ಹಾ ಬಿಎಂಟಿಸಿ 13ನೇ ಘಟಕದ ಬಸ್ ನಿರ್ವಾಹಕ 45 ವರ್ಷದ ಯೋಗೇಶ್ ಗೆ ಚಾಕು ಇರಿದಿದ್ದಾನೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚೂರಿ ಇರಿತದಿಂದ ಗಾಯಗೊಂಡಿರುವ ಯೋಗೇಶ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಂತರ ಆರೋಪಿ ಹರ್ಷ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.




ಹರ್ಷ ಸಿನ್ಹಾ ಬೆಂಗಳೂರು ಟೆಲಿಪರ್ಫಾಮೆನ್ಸ್ ಹೆಸರಿನ ಬಿಪಿಒ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ತಿಂಗಳು ಈತನನ್ನು ಕಂಪನಿ ಕೆಲಸದಿಂದ ತೆಗೆದು ಹಾಕಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲಸ ಕಳೆದುಕೊಂಡಿದ್ದರಿಂದ ಹರ್ಷ ಮಾನಸಿಕ ವರ್ತನೆ ಮೇಲೆ ನಿಗಾ ಕಳೆದುಕೊಂಡು ಹೀಗೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಬಸ್ನಲ್ಲಿ ಫುಟ್ ಬೋರ್ಡ್ ಮೇಲೆ ನಿಂತಿದ್ದ ಆರೋಪಿಯನ್ನು ಬಸ್ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್ ತಿಳಿಸಿದ್ದರು. ಕೋಪದಲ್ಲಿದ್ದ ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ನಿರ್ವಾಹಕನಿಗೆ ಇರಿದಿರುವುದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Shocked to hear about the terrorising act of a passenger named Harsha Sinha stabbing a BMTC bus conductor during daylight hours in Bengaluru
— Karnataka Weather (@Bnglrweatherman) October 2, 2024
Request @BlrCityPolice to book & arrest the assailant under terrorism charges for hijacking the bus, stabbing the conductor, threatening… pic.twitter.com/SXHpvwGEPR
A 45-year-old bus conductor was injured after being stabbed by a person in Bengaluru when he asked him not to stand on the footboard of the bus on Tuesday, October 1.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm