ಬ್ರೇಕಿಂಗ್ ನ್ಯೂಸ್
11-12-20 10:20 am Headline Karnataka News Network ಕ್ರೈಂ
ಕಾಸರಗೋಡು, ಡಿ.11 : ಮೂರು ಕಿಲೋ ಗಾಂಜಾವನ್ನು ಬೈಕಿನಲ್ಲಿ ಸಾಗಿಸುತ್ತಿದ್ದ ಓರ್ವನನ್ನು ಕುಂಬಳೆ ಅಬಕಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಪಾಸಣೆ ನಡೆಸಿದಾಗ ಚೀಲದಲ್ಲಿ ಗಾಂಜಾ ಪತ್ತೆಯಾಗಿದೆ. ಬೈಕನ್ನು ವಶಕ್ಕೆ ತೆಗೆದಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ ಅಬಕಾರಿ ಅಧಿಕಾರಿಗಳು ತಪಾಸಣೆ ತೀವ್ರಗೊಳಿಸಿದ್ದಾರೆ.
The Excise officers in Kasargod have succeeded in arresting a person who was carrying 3 kilos of Ganja in his two-wheeler.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm