ಬ್ರೇಕಿಂಗ್ ನ್ಯೂಸ್
11-12-20 10:20 am Headline Karnataka News Network ಕ್ರೈಂ
ಕಾಸರಗೋಡು, ಡಿ.11 : ಮೂರು ಕಿಲೋ ಗಾಂಜಾವನ್ನು ಬೈಕಿನಲ್ಲಿ ಸಾಗಿಸುತ್ತಿದ್ದ ಓರ್ವನನ್ನು ಕುಂಬಳೆ ಅಬಕಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಂಜೇಶ್ವರ ಪಾವೂರಿನ ರಾಜೇಶ್ (30) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಗೇರುಕಟ್ಟೆಯಲ್ಲಿ ಬೈಕನ್ನು ತಪಾಸಣೆ ನಡೆಸಿದಾಗ ಚೀಲದಲ್ಲಿ ಗಾಂಜಾ ಪತ್ತೆಯಾಗಿದೆ. ಬೈಕನ್ನು ವಶಕ್ಕೆ ತೆಗೆದಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆ, ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ಅಕ್ರಮ ಮದ್ಯ, ಗಾಂಜಾ ಸೇರಿದಂತೆ ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಲು ಗಡಿ ಪ್ರದೇಶದಲ್ಲಿ ಅಬಕಾರಿ ಅಧಿಕಾರಿಗಳು ತಪಾಸಣೆ ತೀವ್ರಗೊಳಿಸಿದ್ದಾರೆ.
The Excise officers in Kasargod have succeeded in arresting a person who was carrying 3 kilos of Ganja in his two-wheeler.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm