ಬ್ರೇಕಿಂಗ್ ನ್ಯೂಸ್
05-10-24 08:26 pm Mangalore Correspondent ಕ್ರೈಂ
ಮಂಗಳೂರು, ಅ.5: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ವಿರೋಧಿಸಿ ಹೋರಾಟಕ್ಕೆ ನೇತೃತ್ವ ನೀಡಿದ್ದ ಕೆಥೋಲಿಕ್ ಸಭಾ ಮುಖಂಡ ಆಲ್ವಿನ್ ಡಿಸೋಜ ಅವರ ಮೇಲೆ ಹಲ್ಲೆ ನಡೆಸಲಾಗಿದೆ.
ಆಲ್ವಿನ್ ಡಿಸೋಜ ಅವರು ಯೂಟ್ಯೂಬ್ ಚಾನೆಲ್ಲಿನ ಪತ್ರಕರ್ತರೊಬ್ಬರನ್ನು ಕರೆತಂದು ಅಕ್ರಮ ಮರಳುಗಾರಿಕೆ ಬಗ್ಗೆ ಕವರೇಜ್ ಮಾಡಿಸುತ್ತಿದ್ದರು. ದ್ವೀಪದ ಆಸುಪಾಸಿನಲ್ಲಿ ವಿಡಿಯೋ ಮಾಡಿದ ಬಳಿಕ ಇವರು ಹಿಂತಿರುಗುತ್ತಿದ್ದಾಗ ರಸ್ತೆ ಬದಿಯಲ್ಲಿ ಅಡ್ಡ ಹಾಕಿದ ತಂಡವೊಂದು ಆಲ್ವಿನ್ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಯಿಂದ ಗಾಯಗೊಂಡ ಆಲ್ವಿನ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.



ಆಲ್ವಿನ್ ಡಿಸೋಜ ಮೇಲೆ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರೇ ಸೇರಿಕೊಂಡು ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆಲ್ವಿನ್ ಕೂಡ ಬೇರೆ ಪ್ರದೇಶದಲ್ಲಿ ಮರಳುಗಾರಿಕೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು ಪಾವೂರು ಉಳಿಯದಲ್ಲಿ ಮರಳುಗಾರಿಕೆ ವಿರೋಧಿಸಿ ಹೋರಾಟ ನಡೆಸುತ್ತಿರುವುದಕ್ಕೆ ಅಲ್ಲಿನ ದಂಧೆಕೋರರು ಆಕ್ಷೇಪಿಸಿದ್ದಾರೆ. ನೀನು ಬೇರೆ ಕಡೆ ಮಾಡ್ತೀಯಲ್ಲಾ.. ಇಲ್ಲಿ ಯಾಕೆ ವಿರೋಧ ಮಾಡ್ತೀಯಾ ಎಂದು ಪ್ರಶ್ನೆ ಮಾಡಿ ಹಲ್ಲೆ ನಡೆಸಿದ್ದಾರೆ. ಒಂದು ದಿನದ ಹಿಂದೆ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಬೋಟುಗಳನ್ನು ಗಣಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು.
ಪಾವೂರು ಉಳಿಯ ದ್ವೀಪದ ಸುತ್ತ ಮಣ್ಣನ್ನು ಅಗೆದು ಮರಳುಗಾರಿಕೆ ನಡೆಸಲಾಗುತ್ತಿದ್ದು ಇದರಿಂದ ದ್ವೀಪದ ಅಸ್ತಿತ್ವಕ್ಕೆ ತೊಂದರೆಯಾಗಿದೆ. ದ್ವೀಪದ ವ್ಯಾಪ್ತಿ ಕಿರಿದಾಗಿದ್ದು ಇದನ್ನು ವಿರೋಧಿಸಿ ಕೆಥೋಲಿಕ್ ಸಭಾದಿಂದ ಇತ್ತೀಚೆಗೆ ಬೃಹತ್ ಪ್ರತಿಭಟನೆ ನಡೆದಿತ್ತು. ದ್ವೀಪದಲ್ಲಿ 40ರಷ್ಟು ಕ್ರಿಸ್ತಿಯನ್ ಕುಟುಂಬಗಳು ವಾಸವಿದ್ದು ಇವರ ಗೋಳು ಅರಣ್ಯ ರೋದನವಾಗಿದೆ.
Mangalore Alwyn DSouza president of Catholic Sabha attacked thrashed by illegal sand goons for taking youtube journalist to film the illegal sand mining at Pavoor uliya. Alwyn DSouza was beaten near Adyar by miscreants. A case has been registered at the Kankandy rural police station.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm