ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm