ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
24-01-26 02:13 pm
HK News Staffer
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm