ಬ್ರೇಕಿಂಗ್ ನ್ಯೂಸ್
06-10-24 09:43 pm Bangalore Correspondent ಕ್ರೈಂ
ಬೆಂಗಳೂರು, ಅ 06: ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಮಹಿಳೆಯ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಮ್ಮ ಮಗಳನ್ನು ಕೊಲೆ ಮಾಡಿರುವುದಾಗಿ ಮಹಿಳೆಯ ಪೋಷಕರು ದೂರು ನೀಡಿದ ಮೇರೆಗೆ ಪೊಲೀಸರು ಆಕೆಯ ಪತಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕುಂದಾಪುರ ಮೂಲದ ಮೇಘನಾ ಶೆಟ್ಟಿ(27) ಶವವಾಗಿ ಪತ್ತೆಯಾಗಿರುವ ಮಹಿಳೆ. ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮೇಘನಾ, ವಿವೇಕನಗರದಲ್ಲಿ ಪತಿ ಸುದೀಪ್ ಶೆಟ್ಟಿಯೊಂದಿಗೆ ವಾಸವಾಗಿದ್ದರು.
ಕಳೆದ ಎರಡು ವರ್ಷಗಳ ಹಿಂದೆ ತೀರ್ಥಹಳ್ಳಿ ಮೂಲದ ಸುದೀಪ್ ಶೆಟ್ಟಿಯೊಂದಿಗೆ ವಿವಾಹವಾಗಿದ್ದು, ದಂಪತಿಗೆ ಒಂದು ಹೆಣ್ಣು ಮಗುವಿದೆ. ಕೆಲ ತಿಂಗಳಿಂದ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ಜಗಳ ನಡೆಯುತಿತ್ತು. ಹಣಕ್ಕಾಗಿ ಪತಿ ಪತ್ನಿಯನ್ನ ಪೀಡಿಸುತ್ತಿದ್ದ. ಇದೇ ವಿಚಾರವಾಗಿ ಅ. 4 ರಂದು ಇಬ್ಬರೊಂದಿಗೆ ಜಗಳವಾಗಿತ್ತು. ಇದರಿಂದ ಮನನೊಂದಿದ್ದ ಮೇಘನಾ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಆಕೆಯ ಪೋಷಕರು ನೀಡಿದ ದೂರಿನ ಮೇರೆಗೆ ವರದಕ್ಷಿಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಸುದೀಪ್ ಶೆಟ್ಟಿಯನ್ನ ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
Kundapura based techie found dead in Bangalore, husband held. The deceased has been identified as Meghana Shetty.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm