ಬ್ರೇಕಿಂಗ್ ನ್ಯೂಸ್
15-10-24 09:49 pm Mangalore Correspondent ಕ್ರೈಂ
ಮಂಗಳೂರು, ಅ.15: ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತಲೆಗೆ ಹೊಡೆದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜ್ಪೆ ನಿವಾಸಿ ರಾಜೇಶ್ (31) ಮೃತ ವ್ಯಕ್ತಿ. ಈತ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದ. ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದಾನೆ. ಕಿವಿಯಲ್ಲಿ ರಕ್ತ ಬರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಮಾರ್ಟಂ ನಡೆಸಲಾಗಿದೆ. ವರದಿ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Mangalore Bus conductor body found near state bank, Murder suspected. The deceased has been identified as Rajesh from Bajpe. Pandeshwar police are now investigating the case.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am