ಬ್ರೇಕಿಂಗ್ ನ್ಯೂಸ್
15-10-24 09:49 pm Mangalore Correspondent ಕ್ರೈಂ
ಮಂಗಳೂರು, ಅ.15: ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ತಲೆಗೆ ಹೊಡೆದು ಕೊಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಜ್ಪೆ ನಿವಾಸಿ ರಾಜೇಶ್ (31) ಮೃತ ವ್ಯಕ್ತಿ. ಈತ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬಸ್ ತೊಳೆಯುವುದು, ಕೆಲವೊಮ್ಮೆ ಕಂಡಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದ. ಬಸ್ ನಿಲ್ದಾಣದಲ್ಲಿಯೇ ಉಳಿದುಕೊಳ್ಳುತ್ತಿದ್ದ. ಸೋಮವಾರ ರಾತ್ರಿ 8.30ರ ಸುಮಾರಿಗೆ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಶವವಾಗಿ ಪತ್ತೆಯಾಗಿದ್ದಾನೆ. ಕಿವಿಯಲ್ಲಿ ರಕ್ತ ಬರುತ್ತಿದ್ದು, ತಲೆಯ ಭಾಗಕ್ಕೆ ಹೊಡೆದಿರುವಂತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯ ಸೋದರಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದ್ದು, ಪೋಸ್ಟ್ ಮಾರ್ಟಂ ನಡೆಸಲಾಗಿದೆ. ವರದಿ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಸಾವಿನ ಬಗ್ಗೆ ದೂರಿನಲ್ಲಿ ಸಂಶಯ ವ್ಯಕ್ತಪಡಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
Mangalore Bus conductor body found near state bank, Murder suspected. The deceased has been identified as Rajesh from Bajpe. Pandeshwar police are now investigating the case.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm