ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm