ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm