ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am