ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm