ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm