ಬ್ರೇಕಿಂಗ್ ನ್ಯೂಸ್
15-10-24 09:56 pm HK News Desk ಕ್ರೈಂ
ಚಿಕ್ಕಮಗಳೂರು, ಅ 15: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್ಲೈನ್ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೊಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.
ಫೇಸ್ಬುಕ್ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್ಗೆ ಹಣ ಹಾಕಿ ಕಂಗಾಲಾಗಿದ್ದಾರೆ.
ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ ರೂ. ಹಣವನ್ನ ವಂಚಕರಿಗೆ ಟ್ರಾನ್ಸ್ಫರ್ ಮಾಡಿದ್ದಾರೆ. ಮೋಸ ಆಗಿರುವ ಸುದ್ದಿ ಗೊತ್ತಾಗುತ್ತಿದ್ದಂತೆ ಸೈಬರ್ ಠಾಣೆಗೆ ಓಡಿ ಹೋಗಿದ್ದಾರೆ
Chikkamagaluru Woman falls prey to online fraud, looses 91 lakhs from account. A case has been registered at the cyber crime police station.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm