ಬ್ರೇಕಿಂಗ್ ನ್ಯೂಸ್
17-10-24 08:02 pm Bangalore Correspondent ಕ್ರೈಂ
ಬೆಂಗಳೂರು, ಅ 18: ಶೀಲ ಶಂಕಿಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಬರ್ಬರವಾಗಿ ಹತ್ಯೆ ಮಾಡಿ ಬಳಿಕ ಪತಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಆರ್ಬಿಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಹಲ್ಲೆ ನಡೆಸಿ, ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಡಬಲ್ ಮರ್ಡರ್ ಮಾಡಿದ ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೋಣನಕುಂಟೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆಗೈದು ಲಕ್ಷ್ಮಿ (33) ಹಾಗೂ ಗಣೇಶ್ ಕುಮಾರ್ (20) ಎಂಬಾತನನ್ನು ಕೊಲೆ ಮಾಡಲಾಗಿದೆ. ಅಲ್ಲಿಯೇ, ಗೊಲ್ಲಬಾಬು (41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದವರಾದ ಮೂವರೂ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಕಟ್ಟಡ ಕಾಮಗಾರಿ ಕೆಲಸ ಮಾಡಿಕೊಂಡಿದ್ದರು. ಪತ್ನಿ ಲಕ್ಷ್ಮಿ ಸಂಬಂಧ ಹೊಂದಿರುವ ಕುರಿತು ಗೊಲ್ಲಬಾಬು ಅನುಮಾನ ಹೊಂದಿದ್ದ ಎಂದು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಬಿ. ಜಗಲಾಸರ್ ತಿಳಿಸಿದ್ದಾರೆ.
Bangalore crime, husbands kills wife and her lover over illecit affair at under construction house after which even husband also has committed suicide. Police are now investigating the case.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm